Blog

ಉ.ಕ ಜಿಲ್ಲೆಯ 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ, ನಿಷೇಧಾಜ್ಞೆ ಜಾರಿ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28 ರಿಂದ ಮಾರ್ಚ್ 17 ರವರೆಗೆ 35 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಸದರಿ ದ್ವಿತೀಯ ಪಿಯುಸಿ…

ಜನೌಷಧಿ ಕೇಂದ್ರಗಳಲ್ಲಿ ಅಗತ್ಯ ಔಷಧಗಳ ದಾಸ್ತಾನು ಇರಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಜನರಿಗೆ ಅಗ್ಗದ ಕಡಿಮೆ ಬೆಲೆಯಲ್ಲಿ ಔಷಧಗಳನ್ನು ಪೂರೈಸುವ ಜನೌಷಧ ಕೇಂದ್ರಗಳಲ್ಲಿ ಸಾರ್ವಜನರಿಂದ ಹೆಚ್ಚು ಬೇಡಿಕೆ ಇರುವ ಔಷಧಗಳನ್ನು ದಾಸ್ತಾನು ಇಡುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ…

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-I ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಮಂಗಳೂರು, ಮೂಡುಬಿದಿರೆ,…

ಔಷಧವೇ ಇಲ್ಲದೇ ರೋಗಿಗಳಿಗೆ ಚಿಕಿತ್ಸೆ ನೀಡೋದು ಹೇಗೆ, ವೈದ್ಯರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ: ಡಾ. ದೀಪಕ್ ರೈ

ಮಂಗಳೂರು: ರಾಜ್ಯ ಸರಕಾರಿ ವೈದ್ಯರು ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಗಳನ್ನು ಮಾರ್ಚ್ 10 ರೊಳಗೆ ಈಡೇರಿಸದೇ ಇದ್ದಲ್ಲಿ ಮಾರ್ಚ್ 11 ರಿಂದ 15 ರವರೆಗೆ ಕಪ್ಪು ಪಟ್ಟಿ ಧರಿಸಿ…

ಎಸ್ಸಿ, ಎಸ್ಟಿ ದೌರ್ಜನ್ಯ ನಿಷೇಧ ಕಾಯ್ದೆ, ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿದ ಸಹಾಯಕ ನಿರ್ದೇಶಕ ಜಿ. ಸತೀಶ್

ಕಾರವಾರ: ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಎಸ್ ಡಿ ಎಂ ಕಾಲೇಜ್ ಹೊನ್ನಾವರ ಆಶ್ರಯದಲ್ಲಿ ಇಲ್ಲಿನ ಎಸ್ ಡಿ ಎಂ…

ಸಚಿವ ಮಂಕಾಳ ವೈದ್ಯರು ಮತ ಬ್ಯಾಂಕ್ ರಾಜಕೀಯ ಬಿಟ್ಟು ರಾಜಧರ್ಮ ಪಾಲಿಸಿ: ಅನಂತಮೂರ್ತಿ ಹೆಗಡೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಬೈಲೂರಿನಲ್ಲಿ ಅಪ್ರಾಪ್ತ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿ…

ಯುವ ಜನಾಂಗದ ಚಿಂತನೆಗಳು ವಿಕಸಿತ ಭಾರತದ ಪರಿಕಲ್ಪನೆಗೆ ಮಾದರಿ: ಎಂಎಲ್ಸಿ ಗಣಪತಿ ಉಳ್ವೇಕರ

ಕಾರವಾರ: ಯುವಕರು ಯಾವುದೇ ದೇಶದ ಶಕ್ತಿ, ಸಂಪತ್ತು ಮತ್ತು ಭವಿಷ್ಯ. ಭಾರತ ದೇಶದ ಜನ ಸಂಖ್ಯೆಯಲ್ಲಿ ಹೆಚ್ಚಿನ ಭಾಗ ಯುವಕರದ್ದೇ ಆಗಿದ್ದು, ದೇಶದ ಅಭಿವೃದ್ಧ್ದಿಯಲ್ಲಿ ಯುವಕರ ಪಾತ್ರ…

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

ಮಂಗಳೂರು: ಸಹಕಾರಿ ಕ್ಷೇತ್ರ ಹಾಗೂ ತುಳುನಾಡಿನ ಬ್ಯಾಂಕ್ ಈ ಮಟ್ಟದಲ್ಲಿ ಗಟ್ಟಿಯಾಗಿ ಬೆಳೆಯುವುದಕ್ಕೆ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪರಿಶ್ರಮ ಕಾರಣ ಆಗಿದ್ದು, ದೇಶದಲ್ಲಿ ಜಿಲ್ಲೆಯ…

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ 2026-29 ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿಎ…

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

ಸಿರಸಿ: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುವುದರಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ…