ಕಾರವಾರ: ಜನರಿಗೆ ಅಗ್ಗದ ಕಡಿಮೆ ಬೆಲೆಯಲ್ಲಿ ಔಷಧಗಳನ್ನು ಪೂರೈಸುವ ಜನೌಷಧ ಕೇಂದ್ರಗಳಲ್ಲಿ ಸಾರ್ವಜನರಿಂದ ಹೆಚ್ಚು ಬೇಡಿಕೆ ಇರುವ ಔಷಧಗಳನ್ನು ದಾಸ್ತಾನು ಇಡುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ…
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-I ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಮಂಗಳೂರು, ಮೂಡುಬಿದಿರೆ,…
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಬೈಲೂರಿನಲ್ಲಿ ಅಪ್ರಾಪ್ತ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿ…
ಮಂಗಳೂರು: ಸಹಕಾರಿ ಕ್ಷೇತ್ರ ಹಾಗೂ ತುಳುನಾಡಿನ ಬ್ಯಾಂಕ್ ಈ ಮಟ್ಟದಲ್ಲಿ ಗಟ್ಟಿಯಾಗಿ ಬೆಳೆಯುವುದಕ್ಕೆ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪರಿಶ್ರಮ ಕಾರಣ ಆಗಿದ್ದು, ದೇಶದಲ್ಲಿ ಜಿಲ್ಲೆಯ…
ಸಿರಸಿ: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುವುದರಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ…