ಅಪರಾಧ, ರಾಜ್ಯ, ಸಿನಿಮಾ ನಟ ಯಶ್ ಜನ್ಮದಿನಕ್ಕೆ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶ ಮೂರು ಮಂದಿ ಸಾವು, ಕುಟುಂಬಕ್ಕೆ ಪರಿಹಾರ ಘೋಷಣೆ KaravalidailynewsJanuary 8, 2024January 8, 2024 ಗದಗ: ನಟ ಯಶ್ ಜನ್ಮದಿನಕ್ಕೆ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ…