ಅಪರಾಧ, ಕಾರವಾರ, ಜಿಲ್ಲೆ, ಶಿರಸಿ ಭಟ್ಕಳ: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು, ಒಬ್ಬನ ರಕ್ಷಣೆ KaravalidailynewsOctober 7, 2024October 7, 2024 ಭಟ್ಕಳ: ಬೆಂಗಳೂರು ಮೂಲದ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾಸೌಧ…