ಚುನಾವಣೆ, ಜಿಲ್ಲೆ, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ ಚುನಾವಣಾ ಪ್ರಚಾರ: ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಬಿಜೆಪಿ– ಕಾಂಗ್ರೆಸ್ ವಾಗ್ವಾದ ಕಿಡಿ, ಸ್ಥಳಕ್ಕೆ ಪೊಲೀಸರ ದೌಡು KaravalidailynewsApril 19, 2024April 19, 2024 ಮಂಗಳೂರು: ಇಲ್ಲಿನ ಉರ್ವ ಚಿಲಿಂಬಿ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಪರಸ್ಪರ ಘೋಷಣೆ ಕೂಗಿಕೊಂಡು ವಾಗ್ವಾದ…