ಕಾರವಾರ, ಜಿಲ್ಲೆ, ಶಿರಸಿ ಮುರ್ಡೇಶ್ವರದಲ್ಲಿ ಪ್ರತಿವರ್ಷ ಶಿವರಾತ್ರಿ ಜಾಗರಣೆ ಉತ್ಸವ: ಸಚಿವ ಮಂಕಾಳ ವೈದ್ಯ KaravalidailynewsMarch 9, 2024 ಕಾರವಾರ: ಮುರ್ಡೇಶ್ವರದಲ್ಲಿ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಜಾಗರಣೆ ಉತ್ಸವವನ್ನು ವಿಜೃಂಭಣೆಯಿಂದ ಮುಂದುವರೆಸಿಕೊಂಡು ಹೋಗಲಾಗುವುದು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ…