ಉಡುಪಿ, ಕಾರವಾರ, ಕುಂದಾಪುರ, ಜಿಲ್ಲೆ, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ, ಶಿರಸಿ ದ.ಕ ಜಿಲ್ಲೆಯಲ್ಲಿ ಮಳೆಯಿಂದ ಅಧ್ವಾನ, 2 ವಾರದಿಂದ ಉಸ್ತುವಾರಿ ಸಚಿವ ಗುಂಡೂರಾವ್ ನಾಪತ್ತೆ: ಆರ್ ಅಶೋಕ ಕಿಡಿ KaravalidailynewsJuly 31, 2024 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ವ್ಯಾಪಕ ಹಾನಿ ಉಂಟಾಗುತ್ತಿದ್ದರು, ಜಿಲ್ಲಾ ಉಸ್ತುವಾರಿ ಸಚಿವರೇ ಕಾಣ್ತಾ ಇಲ್ಲ. ಮಂಗಳೂರಿಗೆ ಉಸ್ತುವಾರಿ ಮಂತ್ರಿ ಬಾರದೇ 15 ದಿನಗಳ ಮೇಲಾಗಿದೆ…