ಅಪರಾಧ, ಉಡುಪಿ, ಕುಂದಾಪುರ, ಜಿಲ್ಲೆ ಮನೆಯಲ್ಲಿದ್ದ ಯುವಕನ ಗುಂಡಿಕ್ಕಿ ಹತ್ಯೆ: ಬೆಚ್ಚಿದ ಜನರು, ಪೊಲೀಸರು ದೌಡು KaravalidailynewsMarch 4, 2024 ಬ್ರಹ್ಮಾವರ: ಮನೆಯಲ್ಲಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ನಡೆದಿದೆ. ಹತ್ಯೆಯಾದ ಯುವಕ ಕೃಷ್ಣ (36) ಎಂದು ಗುರುತಿಸಲಾಗಿದೆ. ಮಣಿಪಾಲದಲ್ಲಿ…